ಹಿರಿಯ ನಟ ಲೋಹಿತಾಶ್ವ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಚಿವ ಅಶೋಕ್

ಬೆಂಗಳೂರು: ದೀರ್ಘ ಕಾಲದ ಅನಾರೋಗ್ಯದಿಂದ ಇಂದು ನಿಧನರಾದ ಹಿರಿಯ ನಟ ಲೋಹಿತಾಶ್ವ ಅವರ ಪಾರ್ಥಿವ ಶರೀರಕ್ಕೆ ಕಂದಾಯ ಸಚಿವ ಆರ್. ಅಶೋಕ್ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಹಲವು ಬಾರಿ ಲೋಹಿತಾಶ್ವ ಅವರ ಮನೆಗೆ ಬಂದು ಅವರ ಆರೋಗ್ಯ ವಿಚಾರಿಸಿಕೊಂಡು ಹೋಗಿದ್ದೆ. ಆರೋಗ್ಯದ ಸಮಸ್ಯೆ ಆದಾಗ ಆಸ್ಪತ್ರೆಗೂ ಹೋಗಿದ್ದೆ. ಅವರ ಚೇತರಿಕೆಗೆ ಸಾಕಷ್ಟು ಪ್ರಯತ್ನಗಳನ್ನೂ ಮಾಡಿದ್ದೆ. ಆದರೂ ಅವರು ಈಗ ನಮ್ಮ ನಡುವೆ ಇಲ್ಲ ಎನ್ನುವುದೇ ತೀವ್ರ ಬೇಸರ … Continue reading ಹಿರಿಯ ನಟ ಲೋಹಿತಾಶ್ವ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಚಿವ ಅಶೋಕ್