ಗ್ಯಾಂಗ್​ರೇಪ್ ಬೆನ್ನಿಗೇ ಮೈಸೂರಲ್ಲಿ ಮತ್ತೊಂದು ಅತ್ಯಾಚಾರ; ದಸರಾ ತಯಾರಿ ಸಂದರ್ಭದಲ್ಲೇ ಸಾಂಸ್ಕೃತಿಕ ನಗರಿಗೆ ಕಳಂಕ

ಮೈಸೂರು: ಇತ್ತೀಚೆಗೆ ನಡೆದ ಗ್ಯಾಂಗ್​ ರೇಪ್​ ಪ್ರಕರಣದ ನೆನಪಿನ್ನೂ ಹಸಿಹಸಿಯಾಗಿರುವಾಗಲೇ ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದ್ದು, ಮಕ್ಕಳು-ಮಹಿಳೆಯರು ಆತಂಕದಲ್ಲೇ ಓಡಾಡುವಂಥ ಪರಿಸ್ಥಿತಿ ಉಂಟಾಗಿದೆ. ಇಂದು ನಗರದ ಆರ್​.ಎಸ್​.ನಾಯ್ಡು ಬಡಾವಣೆಯಲ್ಲಿ 28 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ಪ್ರಕರಣ ವರದಿಯಾಗಿರುವ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಯುತ್ತಿದೆ. ಎನ್​.ಆರ್​. ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ದಸರಾ ಆಚರಣೆ ಸಲುವಾಗಿ ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ … Continue reading ಗ್ಯಾಂಗ್​ರೇಪ್ ಬೆನ್ನಿಗೇ ಮೈಸೂರಲ್ಲಿ ಮತ್ತೊಂದು ಅತ್ಯಾಚಾರ; ದಸರಾ ತಯಾರಿ ಸಂದರ್ಭದಲ್ಲೇ ಸಾಂಸ್ಕೃತಿಕ ನಗರಿಗೆ ಕಳಂಕ