ಗ್ಯಾಂಗ್ರೇಪ್ ಬೆನ್ನಿಗೇ ಮೈಸೂರಲ್ಲಿ ಮತ್ತೊಂದು ಅತ್ಯಾಚಾರ; ದಸರಾ ತಯಾರಿ ಸಂದರ್ಭದಲ್ಲೇ ಸಾಂಸ್ಕೃತಿಕ ನಗರಿಗೆ ಕಳಂಕ
ಮೈಸೂರು: ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ನೆನಪಿನ್ನೂ ಹಸಿಹಸಿಯಾಗಿರುವಾಗಲೇ ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದ್ದು, ಮಕ್ಕಳು-ಮಹಿಳೆಯರು ಆತಂಕದಲ್ಲೇ ಓಡಾಡುವಂಥ ಪರಿಸ್ಥಿತಿ ಉಂಟಾಗಿದೆ. ಇಂದು ನಗರದ ಆರ್.ಎಸ್.ನಾಯ್ಡು ಬಡಾವಣೆಯಲ್ಲಿ 28 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ಪ್ರಕರಣ ವರದಿಯಾಗಿರುವ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಯುತ್ತಿದೆ. ಎನ್.ಆರ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ದಸರಾ ಆಚರಣೆ ಸಲುವಾಗಿ ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ … Continue reading ಗ್ಯಾಂಗ್ರೇಪ್ ಬೆನ್ನಿಗೇ ಮೈಸೂರಲ್ಲಿ ಮತ್ತೊಂದು ಅತ್ಯಾಚಾರ; ದಸರಾ ತಯಾರಿ ಸಂದರ್ಭದಲ್ಲೇ ಸಾಂಸ್ಕೃತಿಕ ನಗರಿಗೆ ಕಳಂಕ
Copy and paste this URL into your WordPress site to embed
Copy and paste this code into your site to embed