ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ; ವಸತಿ ನಿಲಯದಲ್ಲೇ ಸಾವು..

ಬೆಳಗಾವಿ: ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳಗೊಂಡಿದ್ದು, ಇಂದು ಮತ್ತೊಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯವೊಂದರಲ್ಲಿ ಈ ಪ್ರಕರಣ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೆಳಗಾವಿ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಇತರ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡಿದ್ದ. ಇದನ್ನೂ ಓದಿ: ಅಪಾರ್ಟ್​ಮೆಂಟ್ ಹತ್ತನೇ … Continue reading ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ; ವಸತಿ ನಿಲಯದಲ್ಲೇ ಸಾವು..