ತರಕಾರಿ ಅಂಗಡಿಯಾಕೆಗೆ ನಾನ್ವೆಜ್ ಮೆಸೇಜ್ ಕಳಿಸಿದ್ದಾತನ ಬಂಧನ..
ಬೆಂಗಳೂರು: ತರಕಾರಿ ತೆಗೆದುಕೊಳ್ಳಲು ಎಂದು ಬರುತ್ತಿದ್ದಾತ ಅಂಗಡಿಯಾಕೆಗೇ ನಾನ್ವೆಜ್ ಮೆಸೇಜ್ ಕಳಿಸಿದ್ದರ ಪರಿಣಾಮವಾಗಿ ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ. ಮಾರುತಿ ಎಂಬಾತ ಬಂಧಿತ ಆರೋಪಿ. ಈತ ಮಂಜುನಾಥನಗರದಲ್ಲಿರುವ ಮಹಿಳೆಯೊಬ್ಬರ ದಿನಸಿ ಹಾಗೂ ತರಕಾರಿ ಅಂಗಡಿಗೆ ಆಗಾಗ ಖರೀದಿಗೆ ಬರುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಮೊಬೈಲ್ಫೋನ್ ನಂಬರ್ ಪಡೆದುಕೊಂಡಿದ್ದ. ಮಾತ್ರವಲ್ಲ, ಬಳಿಕ ಸಲುಗೆ ಬೆಳೆಸಿಕೊಂಡಿದ್ದ ಈತ ಆಕೆಗೆ ಅಶ್ಲೀಲ ಚಿತ್ರ ಹಾಗೂ ಆಕ್ಷೇಪಾರ್ಹ ಮೆಸೇಜ್ಗಳನ್ನು ಕಳುಹಿಸಿ ತೊಂದರೆ ಕೊಡುತ್ತಿದ್ದ. ಈ ಸಂಬಂಧವಾಗಿ ಮಹಿಳೆ ಬಾಗಲಗುಂಟೆ ಪೊಲೀಸರಿಗೆ ದೂರು … Continue reading ತರಕಾರಿ ಅಂಗಡಿಯಾಕೆಗೆ ನಾನ್ವೆಜ್ ಮೆಸೇಜ್ ಕಳಿಸಿದ್ದಾತನ ಬಂಧನ..
Copy and paste this URL into your WordPress site to embed
Copy and paste this code into your site to embed