ತರಕಾರಿ ಅಂಗಡಿಯಾಕೆಗೆ ನಾನ್​ವೆಜ್​ ಮೆಸೇಜ್​ ಕಳಿಸಿದ್ದಾತನ ಬಂಧನ..

ಬೆಂಗಳೂರು: ತರಕಾರಿ ತೆಗೆದುಕೊಳ್ಳಲು ಎಂದು ಬರುತ್ತಿದ್ದಾತ ಅಂಗಡಿಯಾಕೆಗೇ ನಾನ್​ವೆಜ್ ಮೆಸೇಜ್ ಕಳಿಸಿದ್ದರ ಪರಿಣಾಮವಾಗಿ ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ. ಮಾರುತಿ ಎಂಬಾತ ಬಂಧಿತ ಆರೋಪಿ. ಈತ ಮಂಜುನಾಥನಗರದಲ್ಲಿರುವ ಮಹಿಳೆಯೊಬ್ಬರ ದಿನಸಿ ಹಾಗೂ ತರಕಾರಿ ಅಂಗಡಿಗೆ ಆಗಾಗ ಖರೀದಿಗೆ ಬರುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಮೊಬೈಲ್​ಫೋನ್​ ನಂಬರ್ ಪಡೆದುಕೊಂಡಿದ್ದ. ಮಾತ್ರವಲ್ಲ, ಬಳಿಕ ಸಲುಗೆ ಬೆಳೆಸಿಕೊಂಡಿದ್ದ ಈತ ಆಕೆಗೆ ಅಶ್ಲೀಲ ಚಿತ್ರ ಹಾಗೂ ಆಕ್ಷೇಪಾರ್ಹ ಮೆಸೇಜ್​ಗಳನ್ನು ಕಳುಹಿಸಿ ತೊಂದರೆ ಕೊಡುತ್ತಿದ್ದ. ಈ ಸಂಬಂಧವಾಗಿ ಮಹಿಳೆ ಬಾಗಲಗುಂಟೆ ಪೊಲೀಸರಿಗೆ ದೂರು … Continue reading ತರಕಾರಿ ಅಂಗಡಿಯಾಕೆಗೆ ನಾನ್​ವೆಜ್​ ಮೆಸೇಜ್​ ಕಳಿಸಿದ್ದಾತನ ಬಂಧನ..