ಚಿರು ಸರ್ಜಾ ನೆನಪಲ್ಲಿ ಒಂದು ವರ್ಷ…
ಬೆಂಗಳೂರು: ಚಿರಂಜೀವಿ ಸರ್ಜಾ ಇಲ್ಲವಾಗಿ ಜೂ. 7ಕ್ಕೆ ಸರಿಯಾಗಿ ವರ್ಷವಾಯಿತು. ಆ ಒಂದು ನೆನಪಲ್ಲಿಯೇ ಇಡೀ ಕುಟುಂಬ ಸೋಮವಾರ ಚಿರು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್ಹೌಸ್ನಲ್ಲಿ ಚಿರು ಸರ್ಜಾ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ಧ್ರುವ ಸರ್ಜಾ, ಮೇಘನಾ ರಾಜ್, ಪ್ರಮೀಳಾ ಜೋಷಾಯ್, ಸುಂದರ್ ರಾಜ್ ಸೇರಿ ಹಲವರು ತೆರಳಿ ವಿಧಿವಿಧಾನ ನೆರವೇರಿಸಿದರು. ಜ್ಯೂನಿಯರ್ ಚಿರು ಸಹ ಈ ಕಾರ್ಯದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. … Continue reading ಚಿರು ಸರ್ಜಾ ನೆನಪಲ್ಲಿ ಒಂದು ವರ್ಷ…
Copy and paste this URL into your WordPress site to embed
Copy and paste this code into your site to embed