ಚಿರು ಸರ್ಜಾ ನೆನಪಲ್ಲಿ ಒಂದು ವರ್ಷ…

ಬೆಂಗಳೂರು: ಚಿರಂಜೀವಿ ಸರ್ಜಾ ಇಲ್ಲವಾಗಿ ಜೂ. 7ಕ್ಕೆ ಸರಿಯಾಗಿ ವರ್ಷವಾಯಿತು. ಆ ಒಂದು ನೆನಪಲ್ಲಿಯೇ ಇಡೀ ಕುಟುಂಬ ಸೋಮವಾರ ಚಿರು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​​ಹೌಸ್​ನಲ್ಲಿ ಚಿರು ಸರ್ಜಾ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ಧ್ರುವ ಸರ್ಜಾ, ಮೇಘನಾ ರಾಜ್, ಪ್ರಮೀಳಾ ಜೋಷಾಯ್, ಸುಂದರ್ ರಾಜ್ ಸೇರಿ ಹಲವರು ತೆರಳಿ ವಿಧಿವಿಧಾನ ನೆರವೇರಿಸಿದರು. ಜ್ಯೂನಿಯರ್ ಚಿರು ಸಹ ಈ ಕಾರ್ಯದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. … Continue reading ಚಿರು ಸರ್ಜಾ ನೆನಪಲ್ಲಿ ಒಂದು ವರ್ಷ…