More

    ಈರುಳ್ಳಿ ತುಂಬಿದ್ದ ಲಾರಿಯಲ್ಲಿ ಅವಘಡ: ವಿದ್ಯುತ್​ ತಂತಿ ತಗುಲಿ ಮಹಿಳೆ ಸಾವು

    ವಿಜಯಪುರ: ವಿದ್ಯುತ್ ರೂಪದಲ್ಲಿ ಬಂದ ಜವರಾಯ ಈರುಳ್ಳಿ ತುಂಬಿದ್ದ ಲಾರಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕ ಮಹಿಳೆಯನ್ನ ಬಲಿ ಪಡೆದ ಘಟನೆ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಬಳಿ ನಡೆದಿದೆ.

    ತೆಲಗಿ ಗ್ರಾಮದ ನಿವಾಸಿ ಸಕ್ಕೂಬಾಯಿ ವಾಲಿಕಾರ(22) ಮೃತ ದುರ್ದೈವಿ. ಕೂಲಿ ಅರಸಿ ಬಂದಿದ್ದ ಈಕೆ ಈರುಳ್ಳಿ ತುಂಬಿದ್ದ ಲಾರಿಯಲ್ಲಿ ಹೋಗುತ್ತಿದ್ದಳು. ಮಾರ್ಗಮಧ್ಯೆ ರಸ್ತೆಗೆ ಅಡ್ಡಲಾಗಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾಳೆ. ಕೂಡಗಿ ಎನ್​ಟಿಪಿಸಿ ಠಾಣೆ ವ್ಯಾಪ್ತಿ ಘಟನೆ ಜರುಗಿದೆ.

    ನಮ್ಮತ್ರ ಹಣವಿಲ್ಲ, ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ: ದೇವೇಗೌಡ

    ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

    ಛೇ, ಅದೆಂಥ ಅಸಹ್ಯ ಮಾತು ಹೇಳಿಬಿಟ್ಟೆ? ನೊಂದ ಪ್ರಿಯತಮೆ ಸತ್ತೇ ಹೋದಳು!

    ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts