ಏಕಾಏಕಿ ಈರುಳ್ಳಿ ಬೆಲೆ ಕುಸಿತ! ರೈತ ಕಂಗಾಲು

ಬೆಂಗಳೂರು: ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗಿದ್ದು ಈರುಳ್ಳಿ ಬೆಳಗಾರರು ಕಂಗಾಲಾಗಿದ್ದಾರೆ. ಕಳೆದ ವಾರ ಮಳೆಯಾಗಿದ್ದು ವಿಜಯಪುರ ಜಿಲ್ಲೆಯಿಂದ ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ದಾಸ್ತಾನು ಬಂದಿದೆ. ನಗರದ ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ ಬರುತ್ತಿದೆ. ಹೀಗಾಗೀ ಈರುಳ್ಳಿ ಬೆಲೆ ಇಳಿಕೆಯಾಗಿದೆ. ಇದನ್ನೂ ಓದಿ: ಒಂದೇ ವರ್ಷದಲ್ಲಿ ಪಾಕಿಸ್ತಾನದಲ್ಲಿ ಈರುಳ್ಳಿ ಬೆಲೆ 500% ಏರಿಕೆ; ಗಗನಕ್ಕೇರಿದ ಚಿಕನ್ ಬೆಲೆ! ಸೀಸನ್​ ಅಲ್ಲದ ಸಮಯದಲ್ಲಿ ದುಪ್ಪಟ್ಟು ಪ್ರಮಾಣದಲ್ಲಿ ಈರುಳ್ಳಿ ಮಾರುಕಟ್ಟೆಗೆ! ಇನ್ನು ಸೀಸನ್‌ ಅಲ್ಲದ ಕಾರಣ ಕಳೆದ ಒಂದೆರಡು ತಿಂಗಳಿಂದ … Continue reading ಏಕಾಏಕಿ ಈರುಳ್ಳಿ ಬೆಲೆ ಕುಸಿತ! ರೈತ ಕಂಗಾಲು