ಅವರಿಬ್ಬರಿಗೆ ಕಣ್ಣೀರು ಬರಲ್ಲ, ಯಡಿಯೂರಪ್ಪ ಅವರಿಗೆ ಕಣ್ಣೀರು ಬಂದಿದ್ದರಲ್ಲಿ ತಪ್ಪಿಲ್ಲ: ಶಾಸಕ ರಘುಪತಿ ಭಟ್​

ಉಡುಪಿ: ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅಪಾರ ಶ್ರಮವಹಿಸಿ, ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿಯನ್ನೂ ಹಿಡಿದು, ಪ್ರವಾಹ-ಕರೊನಾ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಮಾತನಾಡಿದ ಬಿ.ಎಸ್​. ಯಡಿಯೂರಪ್ಪ ಅವರು, ಗದ್ಗದಿತರಾಗಿ ಕಣ್ಣೀರು ಹಾಕಿದ ಪ್ರಸಂಗವೂ ನಡೆದಿದೆ. ಆದರೆ ಅವರ ಕಣ್ಣೀರಿನ ಕುರಿತು ಉಡುಪಿ ಶಾಸಕ ರಘುಪತಿ ಭಟ್​ ಬೇರೆಯದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಯಡಿಯೂರಪ್ಪ ರಾಜೀನಾಮೆ ನೀಡಿರುವ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಯಡಿಯೂರಪ್ಪ ಅವರು ಯಾವುದೇ ಒತ್ತಡದಿಂದ ರಾಜೀನಾಮೆ … Continue reading ಅವರಿಬ್ಬರಿಗೆ ಕಣ್ಣೀರು ಬರಲ್ಲ, ಯಡಿಯೂರಪ್ಪ ಅವರಿಗೆ ಕಣ್ಣೀರು ಬಂದಿದ್ದರಲ್ಲಿ ತಪ್ಪಿಲ್ಲ: ಶಾಸಕ ರಘುಪತಿ ಭಟ್​