ಕೆಲಸ ಮಾಡುವವರೇ ತಪ್ಪು ಮಾಡುವುದು : ಅನುಪಂ ಖೇರ್​ ಮಾರ್ಮಿಕ ನುಡಿ

ನವದೆಹಲಿ : ಬಾಲಿವುಡ್​ ನಟ ಹಾಗೂ ಬಿಜೆಪಿ ಎಂಪಿ ಕಿರಣ್ ಖೇರ್​ ಅವರ ಪತಿ ಅನುಪಂ ಖೇರ್​ ಅವರು ಸಾಧಾರಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸುತ್ತಾ ಬಿಜೆಪಿ ಬೆಂಬಲಿಗರಾಗೇ ಗುರುತಿಸಿಕೊಂಡಿದ್ದಾರೆ. ಅಂತಹುದರಲ್ಲಿ ನಿನ್ನೆ ಸಂದರ್ಶನವೊಂದರಲ್ಲಿ ಕರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಹೇಳಿದ್ದು ವರದಿಯಾಗಿತ್ತು. ಅಷ್ಟೇ ಅಲ್ಲ, ಇಮೇಜ್ ಬಿಲ್ಡಿಂಗ್​ಗೂ ಮೀರಿ ಮುಖ್ಯವಾದದ್ದು ಜೀವನದಲ್ಲಿ ಎಷ್ಟೋ ವಿಚಾರಗಳಿವೆ ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಪ್ರಜೆಗಳ ಆಶೋತ್ತರಗಳನ್ನು ಅರಿತು ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದರು. … Continue reading ಕೆಲಸ ಮಾಡುವವರೇ ತಪ್ಪು ಮಾಡುವುದು : ಅನುಪಂ ಖೇರ್​ ಮಾರ್ಮಿಕ ನುಡಿ