ಕೆಲಸ ಮಾಡುವವರೇ ತಪ್ಪು ಮಾಡುವುದು : ಅನುಪಂ ಖೇರ್ ಮಾರ್ಮಿಕ ನುಡಿ
ನವದೆಹಲಿ : ಬಾಲಿವುಡ್ ನಟ ಹಾಗೂ ಬಿಜೆಪಿ ಎಂಪಿ ಕಿರಣ್ ಖೇರ್ ಅವರ ಪತಿ ಅನುಪಂ ಖೇರ್ ಅವರು ಸಾಧಾರಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸುತ್ತಾ ಬಿಜೆಪಿ ಬೆಂಬಲಿಗರಾಗೇ ಗುರುತಿಸಿಕೊಂಡಿದ್ದಾರೆ. ಅಂತಹುದರಲ್ಲಿ ನಿನ್ನೆ ಸಂದರ್ಶನವೊಂದರಲ್ಲಿ ಕರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಹೇಳಿದ್ದು ವರದಿಯಾಗಿತ್ತು. ಅಷ್ಟೇ ಅಲ್ಲ, ಇಮೇಜ್ ಬಿಲ್ಡಿಂಗ್ಗೂ ಮೀರಿ ಮುಖ್ಯವಾದದ್ದು ಜೀವನದಲ್ಲಿ ಎಷ್ಟೋ ವಿಚಾರಗಳಿವೆ ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಪ್ರಜೆಗಳ ಆಶೋತ್ತರಗಳನ್ನು ಅರಿತು ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದರು. … Continue reading ಕೆಲಸ ಮಾಡುವವರೇ ತಪ್ಪು ಮಾಡುವುದು : ಅನುಪಂ ಖೇರ್ ಮಾರ್ಮಿಕ ನುಡಿ
Copy and paste this URL into your WordPress site to embed
Copy and paste this code into your site to embed