ಬಾಜಿ ಕಟ್ಟುವವರಿದ್ದರೆ ಬನ್ನಿ! ದಾವಣಗೆರೆಯಲ್ಲಿ ಚುನಾವಣಾ ಬೆಟ್ಟಿಂಗ್ ಜೋರು, ಡಂಗುರ ಸಾರಿಸಿ ಪಂಥಾಹ್ವಾನ

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಕೇವಲ ಒಂದು ದಿನವಷ್ಟೇ ಆಗಿದೆ. ಫಲಿತಾಂಶಕ್ಕೆ ಇನ್ನೊಂದು ದಿನವಷ್ಟೇ ಬಾಕಿ ಇದೆ. ಇದರ ನಡುವೆ ಯಾರು ಯಾರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ಚುನಾವಣಾ ಬೆಟ್ಟಿಂಗ್​ ಎಲ್ಲೆಡೆ ಜೋರಾಗಿ ನಡೆಯುತ್ತಿದೆ. ಅದರಲ್ಲೂ ದಾವಣಗೆರೆಯಲ್ಲಿ ಡಂಗುರ ಸಾರುವ ಮೂಲಕವೇ ಬಾಜಿ ಕಟ್ಟಲು ಪಂಥಾಹ್ವಾನ ನೀಡಿರುವುದು ಎಲ್ಲರ ಗಮನ ಸೆಳೆದಿದೆ. ಎರಡು ಎಕರೆ ಜಮೀನು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಚುನಾವಣಾ ಬೆಟ್ಟಿಂಗ್ ಜೋರಾಗಿದ್ದು, ಬಾಜಿ ಕಟ್ಟುವವರಿದ್ದರೆ ಬನ್ನಿ ಅಂತ ಡಂಗುರ ಸಾರಿ ಪಂಥಾಹ್ವಾನ ನೀಡಲಾಗಿದೆ. … Continue reading ಬಾಜಿ ಕಟ್ಟುವವರಿದ್ದರೆ ಬನ್ನಿ! ದಾವಣಗೆರೆಯಲ್ಲಿ ಚುನಾವಣಾ ಬೆಟ್ಟಿಂಗ್ ಜೋರು, ಡಂಗುರ ಸಾರಿಸಿ ಪಂಥಾಹ್ವಾನ