ಬಾಗಿಲು ಬಡಿದ ಮೂವರು ಕಿಡಿಗೇಡಿಗಳು; ಹೊರಬಂದ ಮನೆ ಮಾಲೀಕನ ಮೇಲೆ ಗುಂಡಿನ ದಾಳಿ!

ಅಮೃತ್​ಸರ: ಅಮೃತ್​ಸರದ ದಮ್‌ಗುಂಜ್ ಪ್ರದೇಶದಲ್ಲಿ ವಾಸವಿದ್ದ ವೃದ್ಧನ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದು, ಶೀಘ್ರವೇ ಕುಟುಂಬದವರು ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಉಕ್ಕೇರಿದ ಕಾಗಿಣಾ-ಮುಲ್ಲಾಮಾರಿ ; ಮಳಖೇಡ ಸೇತುವೆ ಮುಳುಗಿ ಕಲಬುರಗಿ -ಸೇಡಂ ಸಂಚಾರ ಬಂದ್ ಆರೋಪಿ ತನ್ನ ಇಬ್ಬರು ಸಹಚರರೊಂದಿಗೆ ವೃದ್ಧನ ಮನೆಯ ಮುಂದೆ ನಿಂತು ಬಾಗಿಲು ಬಡಿದಿದ್ದಾರೆ. ಈ ವೇಳೆ ಡೋರ್​ ತೆಗೆದು ಹೊರಬಂದ ಹಿರಿಯ ವ್ಯಕ್ತಿಯ ಹೊಟ್ಟೆಯ ಭಾಗಕ್ಕೆ ಗನ್​ನಿಂದ ಗುಂಡು ಹಾರಿಸಿದ್ದಾರೆ. ಘಟನೆಯ ಬೆನ್ನಲ್ಲೇ ಸ್ಥಳದಿಂದ … Continue reading ಬಾಗಿಲು ಬಡಿದ ಮೂವರು ಕಿಡಿಗೇಡಿಗಳು; ಹೊರಬಂದ ಮನೆ ಮಾಲೀಕನ ಮೇಲೆ ಗುಂಡಿನ ದಾಳಿ!