‘ನಿನ್ನನ್ನು ನಕಲಿ ಎನ್​ಕೌಂಟರ್​ನಲ್ಲಿ ಮುಗಿಸುತ್ತಾರೆ, ನ್ಯಾಯಾಲಯಕ್ಕೆ ಶರಣಾಗು’ ಎಂದು ಸ್ಯಾಂಟ್ರೋ ರವಿಗೆ ಬಹಿರಂಗ ಪತ್ರ..!

ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದ್ದು ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಆತನನ್ನು ಹುಡುಕುತ್ತಿದ್ದಾರೆ. ಇದೀಗ ಕೃಷ್ಣ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಬೇಗನೇ ಶರಣಾಗುವಂತೆ ಸ್ಯಾಂಟ್ರೋ ರವಿಗೆ ಸಲಹೆ ನೀಡಿ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಎಲ್ಲೆಡೆ ವೈರಲ್​ ಆಗುತ್ತಿದ್ದು ಒಳಗಡೆ ತಮ್ಮ ಪರಿಚಯ ಹೇಳಿಕೊಂಡ ಕೃಷ್ಣ, ಸ್ಯಾಂಟ್ರೋ ರವಿಗೆ ಯಾರೆಲ್ಲ ಏನೇನು ಮಾಡಲಿದ್ದಾರೆ ಎನ್ನುವ ಬಗ್ಗೆ ಎಚ್ಚರಿಸಿದ್ದಾರೆ. ಅದಲ್ಲದೇ ನ್ಯಾಯಾಲಯಕ್ಕೆ ಶರಣಾಗುವಂತೆ ಕೂಡ ಸಲಹೆ ನೀಡಿದ್ದಾರೆ. ಪತ್ರದ ಒಳಗಡೆ ‘ನನಗೆ ಇದೀಗ … Continue reading ‘ನಿನ್ನನ್ನು ನಕಲಿ ಎನ್​ಕೌಂಟರ್​ನಲ್ಲಿ ಮುಗಿಸುತ್ತಾರೆ, ನ್ಯಾಯಾಲಯಕ್ಕೆ ಶರಣಾಗು’ ಎಂದು ಸ್ಯಾಂಟ್ರೋ ರವಿಗೆ ಬಹಿರಂಗ ಪತ್ರ..!