blank

ಪಹಲ್ಗಾಮ್ ಪ್ರತೀಕಾರಕ್ಕೆ ಆಪರೇಷನ್ ಸಿಂಧೂರ

Operation Sindhoora for Pahalgam revenge

ಕೆರೂರ: ಆಪರೇಷನ್ ಸಿಂಧೂರ ಯಶಸ್ವಿಯಾದ ಪ್ರಯುಕ್ತ ಪಟ್ಟಣದ ರಾಚೋಟೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.

blank

ಬಿಜೆಪಿ ಯುವ ಮುಖಂಡ ಶರಣಬಸವ ಸಜ್ಜನ ಮಾತನಾಡಿ, ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ನಮ್ಮ ಸೈನಿಕರು ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರ ತಾಣಗಳ ಮೇಲೆ ದಾಳಿ ನಡೆಸಿದ್ದಾರೆ. ಸೈನಿಕರ ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಬೇಕು. ದೇಶದ ರಕ್ಷಣೆಗೆ ಹಾಗೂ ಭಯೋತ್ಪಾದಕರ ಮಟ್ಟ ಹಾಕಲು ಸೈನಿಕರಿಗೆ ಇನ್ನಷ್ಟು ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥೀಸೋಣ ಎಂದರು.

ಬಿಎಸ್‌ಎ್ ನಿವೃತ್ತ ಸೈನಿಕ ಯಲ್ಲಪ್ಪ ಚೂರಿ ಮಾತನಾಡಿ, ದೇಶದ ರಕ್ಷಣೆಗೆ ಸೇನೆಯಿಂದ ಕರೆ ಬಂದರೆ, ಈಗಲೂ ಯುದ್ಧಕ್ಕೆ ಹೋಗಲು ನಾವು ಸಿದ್ಧರಿದ್ದೇವೆ ಎಂದರು.

ಸೈನಿಕ ಭೀಮಪ್ಪ ವಡ್ಡರ, ಪಪಂ ಸದಸ್ಯ ಕುಮಾರ ಐಹೊಳ್ಳಿ, ಬಿಜೆಪಿ ಮುಖಂಡರಾದ ನಾಗೇಶ ಚತ್ರಭಾನು, ಗುಂಡಣ್ಣ ಬೋರಣ್ಣವರ, ವಿನಾಯಕ ಮಾನ್ವಿ, ಜಯಶ್ರೀ ದಾಸಮನಿ, ರಾಚಣ್ಣ ಹಂಚಿನಮಠ ಮತ್ತಿತರರಿದ್ದಾರೆ.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank