INDIA ಒಕ್ಕೂಟದ ನಾಯಕರ ಐಫೋನ್ ಹ್ಯಾಕ್ ಯತ್ನ; ಕಂಪನಿಯ ಎಚ್ಚರಿಕೆಯ ಸಂದೇಶವನ್ನು ಹಂಚಿಕೊಂಡ ಪ್ರತಿಪಕ್ಷ ಸಂಸದರು

ನವದೆಹಲಿ: ಐಫೋನ್​ಗಳ ಸಂಭಾವ್ಯ ಹ್ಯಾಕಿಂಗ್​​ ಕುರಿತಾಗಿ ಆ್ಯಪಲ್​ ಕಂಪನಿಯು ಎಸ್​ಎಂಎಸ್​ ಹಾಗೂ ಇಮೇಲ್​ ಮೂಲಕ ಎಚ್ಚರಿಕೆ ನೀಡಿರುವುದಾಗಿ ವಿರೋಧ ಪಕ್ಷಗಳ ಸಂಸದರಾದ ಶಶಿ ತರೂರ್, ಪ್ರಿಯಾಂಕ ಚತುರ್ವೇದಿ, ಅಸಾದುದ್ದೀನ್ ಓವೈಸಿ, ಹಾಗೂ ಮಹುವಾ ಮೊಯಿತ್ರಾ ತಮ್ಮ ಸಾಮಾಜಿಕ ಜಾಲತಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಪ್ರತಿಪಕ್ಷಗಳ ಐವರು ಸಂಸದರು ತಾವು ಆಪಲ್‌ನಿಂದ ಸ್ವೀಕರಿಸಿದ, ತಮ್ಮ ಐಫೋನ್‌ಗಳನ್ನು ಸರ್ಕಾರಿ ಪ್ರಾಯೋಜಿತ ದಾಳಿಕೋರರು ದೂರದಿಂದಲೇ ಹ್ಯಾಕ್ ಮಾಡಲು ಪ್ರಯತ್ನಿಸಬಹುದು ಎಂಬ ಎಚ್ಚರಿಕೆ ಸಂದೇಶವನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ. ಸಾಕಷ್ಟು ಭದ್ರತೆ ಸೌಲಭ್ಯಗಳನ್ನು … Continue reading INDIA ಒಕ್ಕೂಟದ ನಾಯಕರ ಐಫೋನ್ ಹ್ಯಾಕ್ ಯತ್ನ; ಕಂಪನಿಯ ಎಚ್ಚರಿಕೆಯ ಸಂದೇಶವನ್ನು ಹಂಚಿಕೊಂಡ ಪ್ರತಿಪಕ್ಷ ಸಂಸದರು