ಅಮಾನತು ಹಿಂಪಡೆಯುವ ತನಕ ಕಲಾಪ ಬಹಿಷ್ಕರಿಸಿದ ವಿಪಕ್ಷ

ನವದೆಹಲಿ: ದುರ್ವರ್ತನೆ ತೋರಿದ 8 ಸದಸ್ಯರ ಅಮಾನತು ಆದೇಶ ವಾಪಸ್ ಪಡೆಯುವ ತನಕ ರಾಜ್ಯಸಭೆ ಕಲಾಪವನ್ನು ಬಹಿಷ್ಕರಿಸುವುದಾಗಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇದೇ ವೇಳೆ ಅವರು, ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಹಣಕ್ಕೆ ಕೃಷಿ ಉತ್ಪನ್ನವನ್ನು ಖಾಸಗಿ ಕಂಪನಿಗಳು, ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾ ಕೂಡ ಖರೀದಿಸಬಾರದು ಎಂದು ಮಸೂದೆ ಅಂಗೀಕರಿಸುವುದಕ್ಕೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಮಂಗಳವಾರ ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಬಹುತೇಕರು, 8 ಸದಸ್ಯರ ಅಮಾನತು ಆದೇಶ ಹಿಂಪಡೆಯುವಂತೆ … Continue reading ಅಮಾನತು ಹಿಂಪಡೆಯುವ ತನಕ ಕಲಾಪ ಬಹಿಷ್ಕರಿಸಿದ ವಿಪಕ್ಷ