ಬುಧವಾರದಿಂದ ರಾಜ್ಯದಲ್ಲಿ ಮಳೆ ಬಿರುಸು; ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಬಿರುಸಾಗಿದೆ. ಮಂಗಳವಾರವೂ ಬೆಳಗಾವಿಯ ಕಣಬರ್ಗಿ, ಚಿಕ್ಕಮಗಳೂರಿನ ಮೂಡಿಗೆರೆ, ಹಾವೇರಿಯ ಹನುಮಾನ್‌ಮಟ್ಟಿ, ಕೊಡಗಿನ ಗೋಣಿಕೊಪ್ಪ, ಬಾಗಲಕೋಟೆ ಮತ್ತು ಯಾದಗಿರಿ ಸೇರಿ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್‌ನಲ್ಲಿ ಜುಲೈ 19 ಹಾಗೂ 20ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ಷಿ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಜಯಲೈ 21ರಿಂದ ಮುಂದಿನ ಮೂರು ದಿನ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿಯಲ್ಲಿ ಮುಂದಿನ ನಾಲ್ಕು … Continue reading ಬುಧವಾರದಿಂದ ರಾಜ್ಯದಲ್ಲಿ ಮಳೆ ಬಿರುಸು; ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್