ನಮ್ಮ ಸೈನ್ಯ ಜಗತ್ತಿನಲ್ಲೇ ಬಲಿಷ್ಠ

Our army is the strongest in the world.

ಗುಳೇದಗುಡ್ಡ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸದಲ್ಲಿದ್ದ ಜನರ ಧರ್ಮ ಕೇಳಿ ಕೊಲೆ ಮಾಡಿದ್ದು ಹೇಯ ಕೃತ್ಯ. ಅದರ ಪ್ರತೀಕಾರವಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಪರೇಷನ್ ಸಿಂಧೂರ ಹೆಸರಿನಲ್ಲಿ ದಿಟ್ಟ ಕಾರ್ಯಾಚರಣೆ ಕೈಗೊಂಡಿದೆ ಎಂದು ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು.

blank

ಪಟ್ಟಣದ ಭಾರತೀಯ ಜನತಾ ಪಕ್ಷದ ವತಿಯಿಂದ ಸ್ಥಳೀಯ ಬನ್ನಿಕಟ್ಟಿಯಲ್ಲಿರುವ ತ್ರೈಂಭಕೇಶ್ವರ ದೇವಸ್ಥಾದಲ್ಲಿ ಯೋಧರ ಯೋಗ ಕ್ಷೇಮಕ್ಕಾಗಿ ಪೂಜೆ, ಅಭಿಷೇಕ ಸಲ್ಲಿದ ಬಳಿಕ ಮಾತನಾಡಿದ ಅವರು, ನಮ್ಮ ಸೈನ್ಯ ಜಗತ್ತಿನಲ್ಲೇ ಬಲಿಷ್ಠವಾಗಿದೆ ಎಂದರು.

ಸಂಪತ್ತಕುಮಾರ ರಾಠಿ, ಕಮಲಕಿಶೋರ ಮಾಲಪಾಣಿ, ಪ್ರಶಾಂತ ಜವಳಿ, ಶ್ರೀಕಾಂತ ಭಾವಿ, ವಿಜಯ ಕವಿಶೆಟ್ಟಿ, ಮುತ್ತು ಚಿಕ್ಕನರಗುಂದ, ಸಿಂಧೂರ ತೋಳಮಟ್ಟಿ, ಫೀರಪ್ಪ ಕಂಠಿಗೌಡ್ರ, ಮಹಾಂತೇಶ ಹಿರೇಮಠ, ಅಶೋಕ ಚಾರಕಾಣಿ ಮತ್ತಿತರರು ಇದ್ದರು.

Share This Article
blank

ನಿಮ್ಮ ಬೆಳಿಗ್ಗೆಯನ್ನು ಹೀಗೆ ಆರಂಭಿಸಿ.. ಈ ಅಭ್ಯಾಸಗಳು ನಿಮ್ಮ ಜೀವನವನ್ನು ಬದಲಾಯಿಸುತ್ತವೆ..! healthy morning

healthy morning: ನಾವು ನಮ್ಮ ಬೆಳಿಗ್ಗೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎಂಬುದು ದಿನವಿಡೀ ನಮ್ಮ ಆಲೋಚನೆಗಳು ಮತ್ತು…

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

blank