ಇದು​ ಐದು ಗ್ಯಾರಂಟಿ ಮತ್ತು ಪ್ರಣಾಳಿಕೆ ಅಂಶಗಳನ್ನು ಒಳಗೊಂಡ ಬಜೆಟ್​​​: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಬಜೆಟ್​​ ಐದು ಗ್ಯಾರಂಟಿ ಮತ್ತು ಪ್ರಣಾಳಿಕೆಯ ಅಂಶಗಳನ್ನು ಒಳಗೊಂಡ ಗ್ಯಾರಂಟಿ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಬಜೆಟ್​​ನಲ್ಲಿ ನೀರಾವರಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ, ಸಮಗ್ರ ಚಿತ್ರಣ ಹೀಗಿದೆ… ರಾಜ್ಯ ಬಜೆಟ್​​ನ್ನು ಮಂಡಿಸಿದ ಬಳಿಕ ಈ ಕುರಿತು ಮಾತನಾಡಿದ ಸಿಎಂ, 2023-24ರ ಸಾಲಿನ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರವು 3,09,182 ಲಕ್ಷ ಕೋಟಿ ರೂಪಾಯಿ ಬಜೆಟ್​​ನ್ನು ಮಂಡಿಸಿದ್ದರು … Continue reading ಇದು​ ಐದು ಗ್ಯಾರಂಟಿ ಮತ್ತು ಪ್ರಣಾಳಿಕೆ ಅಂಶಗಳನ್ನು ಒಳಗೊಂಡ ಬಜೆಟ್​​​: ಸಿಎಂ ಸಿದ್ದರಾಮಯ್ಯ