ಇದು ಐದು ಗ್ಯಾರಂಟಿ ಮತ್ತು ಪ್ರಣಾಳಿಕೆ ಅಂಶಗಳನ್ನು ಒಳಗೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮ ಬಜೆಟ್ ಐದು ಗ್ಯಾರಂಟಿ ಮತ್ತು ಪ್ರಣಾಳಿಕೆಯ ಅಂಶಗಳನ್ನು ಒಳಗೊಂಡ ಗ್ಯಾರಂಟಿ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಬಜೆಟ್ನಲ್ಲಿ ನೀರಾವರಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆ, ಸಮಗ್ರ ಚಿತ್ರಣ ಹೀಗಿದೆ… ರಾಜ್ಯ ಬಜೆಟ್ನ್ನು ಮಂಡಿಸಿದ ಬಳಿಕ ಈ ಕುರಿತು ಮಾತನಾಡಿದ ಸಿಎಂ, 2023-24ರ ಸಾಲಿನ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರವು 3,09,182 ಲಕ್ಷ ಕೋಟಿ ರೂಪಾಯಿ ಬಜೆಟ್ನ್ನು ಮಂಡಿಸಿದ್ದರು … Continue reading ಇದು ಐದು ಗ್ಯಾರಂಟಿ ಮತ್ತು ಪ್ರಣಾಳಿಕೆ ಅಂಶಗಳನ್ನು ಒಳಗೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed