ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ನನ್ನ ಮಗ ಈ ರೀತಿಯ ಕೆಲಸ ಮಾಡಲು ಸಾಧ್ಯವಿಲ್ಲ: ಲಲಿತ್​ ಝಾ ಪೋಷಕರು

ನವದೆಹಲಿ: ನೂತನ ಸಂಸತ್​ ಭವನದಲ್ಲಿ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಪ್ರಕರಣದ ಮಾಸ್ಟರ್​ಮೈಂಡ್​ ಲಲಿತ್​​ ಝಾ ಪೋಷಕರು ಈ ಕುರಿತು ಪ್ರತಿಕ್ರಿಯಿಸಿದ್ದು, ನಮ್ಮ ಮಗ ಈ ರೀತಿಯ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಲಲಿತ್​ ಝಾ ತಂದೆ ದೇವಾನಂದ್​ ನನ್ನ ಮಗನನ್ನು ಬಂಧಿಸಿರುವ ಬಗ್ಗೆ ನಾನು ಕೆಲವರಿಂದ ತಿಳಿದುಕೊಂಡೆ. ನಮ್ಮ ಮನೆಯಲ್ಲಿ ಟಿವಿ ಸಹ … Continue reading ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ನನ್ನ ಮಗ ಈ ರೀತಿಯ ಕೆಲಸ ಮಾಡಲು ಸಾಧ್ಯವಿಲ್ಲ: ಲಲಿತ್​ ಝಾ ಪೋಷಕರು