ಒಂದೇ ಒಂದು ತಪ್ಪಿನಿಂದ ಹೊತ್ತಿ ಉರಿದ ಮೊಬೈಲ್ ಅಂಗಡಿ; ರಾತ್ರಿಯಿಡೀ ಮೊಬೈಲ್ ಚಾರ್ಚ್ ಇಡುವ ಮುನ್ನ ಎಚ್ಚರ!
ಬೆಂಗಳೂರು: ರಾತ್ರಿಯಿಡೀ ಮೊಬೈಲ್ ಚಾರ್ಚ್ಗಿಟ್ಟು ನಿದ್ರಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಸ್ವಲ್ಪ ಎಡವಟ್ಟಾದರೂ ಅಪಾಯ ಕಟ್ಟಿಟ್ಟಬುತ್ತಿ. ಇದೀಗ ವಿಜಯನಗರದ ಮೊಬೈಲ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಇದನ್ನೂ ಓದಿ: ಬಳ್ಳಾರಿ | 30 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ಗೆ ಬೆಂಕಿ; ತಪ್ಪಿದ ಅನಾಹುತ ಅಂಗಡಿಯಾತ ರಾತ್ರಿಯೆಲ್ಲಾ ಮೊಬೈಲ್ ಚಾರ್ಚ್ಗೆ ಇಟ್ಟಿದ್ದ. ಪರಿಣಾಮ ಬೆಳಗ್ಗೆ ಶಾರ್ಟ್ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಘಟನೆ ಇಂದು ಬೆಳಗ್ಗೆ 7 ಗಂಟೆ ಹೊತ್ತಿನಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟು … Continue reading ಒಂದೇ ಒಂದು ತಪ್ಪಿನಿಂದ ಹೊತ್ತಿ ಉರಿದ ಮೊಬೈಲ್ ಅಂಗಡಿ; ರಾತ್ರಿಯಿಡೀ ಮೊಬೈಲ್ ಚಾರ್ಚ್ ಇಡುವ ಮುನ್ನ ಎಚ್ಚರ!
Copy and paste this URL into your WordPress site to embed
Copy and paste this code into your site to embed