ಇದು ‘ಎಣ್ಣೆ-ಏಟು’: ಪಾನಮತ್ತ ಚಾಲಕ, ಕೋಪೋದ್ರಿಕ್ತ ಮಾಲೀಕ; ಮುಂದಾಗಿದ್ದೆಲ್ಲ ವೈರಲ್!

ಉತ್ತರಕನ್ನಡ: ‘ಎಣ್ಣೆ-ಏಟು’ ಎಂದರೇನು ಎಂದರೆ ಈ ಪ್ರಕರಣವನ್ನು ಉದಾಹರಿಸಬಹುದು. ಮದ್ಯಪಾನ‌ ಮಾಡಿ ಅಪಘಾತ ಮಾಡಿದ ಚಾಲಕನಿಗೆ ಸಾರ್ವಜನಿಕರೆಲ್ಲರ ಮಧ್ಯವೇ ಮಾಲೀಕ ಹಿಗ್ಗಾಮುಗ್ಗಾ ಥಳಿಸಿದ ಪ್ರಕರಣ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅರಬೈಲ್ ಘಾಟ್‌ನಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಅಂಕೋಲಾ-ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ಸಮೀಪ ಸೋಮವಾರ ಟ್ಯಾಂಕರ್‌ವೊಂದು ಅಪಘಾತಕ್ಕೆ ಈಡಾಗಿತ್ತು. ಪಾನಮತ್ತನಾಗಿದ್ದ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತವಾಗಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿತ್ತು. ಇದನ್ನೂ ಓದಿ: ಹತ್ತು ವರ್ಷದ ಮಗನನ್ನು ಸಂಪ್​ಗೆ ಎಸೆದು ಕೊಂದು, ಆತ್ಮಹತ್ಯೆ ಮಾಡಿಕೊಂಡ ತಂದೆ… ಈ ಅಪಘಾತದ ಸುದ್ದಿ … Continue reading ಇದು ‘ಎಣ್ಣೆ-ಏಟು’: ಪಾನಮತ್ತ ಚಾಲಕ, ಕೋಪೋದ್ರಿಕ್ತ ಮಾಲೀಕ; ಮುಂದಾಗಿದ್ದೆಲ್ಲ ವೈರಲ್!