ಒಕ್ಕಲಿಗರ ಸಂಘದ ಚುನಾವಣೆಗೆ ಚುನಾವಣಾಧಿಕಾರಿಯಾಗಿ ಪಿ.ಎನ್. ರವೀಂದ್ರ ನೇಮಕ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಚುನಾವಣಾಧಿಕಾರಿ ಆಗಿ ಐಎಎಸ್​ ಅಧಿಕಾರಿ ಪಿ.ಎನ್​. ರವೀಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣಾಧಿಕಾರಿಯನ್ನು ನೇಮಕ ಮಾಡುವಂತೆ ಸಂಘದ ಆಡಳಿತಾಧಿಕಾರಿ ಸಹಕಾರ ಸಂಘಗಳ ನಿಬಂಧಕರಿಗೆ ಪತ್ರ ಬರೆದಿದ್ದರು. ನಿಬಂಧಕರು ಸರ್ಕಾರಕ್ಕೆ ಪ್ರಸ್ತವಾನೆಯನ್ನು ಕಳುಹಿಸಿದ್ದರು. ರಾಜ್ಯ ಒಕ್ಕಲಿಗರ ಸಂಘಕ್ಕೆ 3 ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿನ್ನೆಯಷ್ಟೇ ನಿರ್ದೇಶನ ನೀಡಿತ್ತು. ಸಂಘಕ್ಕೆ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಪಕ ಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ … Continue reading ಒಕ್ಕಲಿಗರ ಸಂಘದ ಚುನಾವಣೆಗೆ ಚುನಾವಣಾಧಿಕಾರಿಯಾಗಿ ಪಿ.ಎನ್. ರವೀಂದ್ರ ನೇಮಕ