‘ಧರಣಿ ಕುಳಿತಿರುವ ಉಪನ್ಯಾಸಕರೇ… ಆತಂಕ ಬೇಡ’- ಆಸ್ಪತ್ರೆಯಿಂದಲೇ ಶಿಕ್ಷಣ ಸಚಿವರ ಅಭಯ
ಬೆಂಗಳೂರು: ಪಿಯು ಉಪನ್ಯಾಸಕರಾಗಿ ಆಯ್ಕೆಯಾಗಿದ್ದು, ಕೌನ್ಸೆಲಿಂಗ್ ಮುಗಿಸಿರುವ ಉಪನ್ಯಾಸಕರು ನೇಮಕ ಆದೇಶಕ್ಕೆ ಆಗ್ರಹಿಸಿ ಧರಣಿ ಕುಳಿತಿದ್ದಾರೆ. ಈ ವಿಚಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಅದಕ್ಕೆ ಇಂದು ಫೇಸ್ಬುಕ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆತಂಕಪಡುವ_ಅಗತ್ಯವಿಲ್ಲ. ಯಾವುದೇ ಉಪನ್ಯಾಸಕರ ಹುದ್ದೆಗಳಿಗೆ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ಬೇಕಾದರೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ಉಪನ್ಯಾಸಕರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಅವರ ಫೇಸ್ ಬುಕ್ ಅಪ್ಡೇಟ್ನಲ್ಲಿ ಅವರು ಹೇಳಿರುವುದು ಇಷ್ಟು- ” … Continue reading ‘ಧರಣಿ ಕುಳಿತಿರುವ ಉಪನ್ಯಾಸಕರೇ… ಆತಂಕ ಬೇಡ’- ಆಸ್ಪತ್ರೆಯಿಂದಲೇ ಶಿಕ್ಷಣ ಸಚಿವರ ಅಭಯ
Copy and paste this URL into your WordPress site to embed
Copy and paste this code into your site to embed