ಪಾದರಾಯನಪುರದಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಯರ ಮಿತಿಮೀರಿದ ವರ್ತನೆ: ಆರೋಗ್ಯ ಸಚಿವರಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಭೀತಿಯ ನಡುವೆಯೂ ಕೋವಿಡ್​ನಿಂದ ಹೆಚ್ಚು ಬಾಧಿತಗೊಂಡು ಸೀಲ್​ಡೌನ್​ ಆಗಿರುವ ಪಾದಾರಾನಪುರದಲ್ಲಿ ಮಹಿಳೆಯರ ವರ್ತನೆಯಿಂದ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಇದನ್ನೂ ಓದಿ: ಕೆಲಸವಿಲ್ಲದೇ ದೂರದ ತವರಿನತ್ತ ಹೊರಟ ವಲಸೆ ಕಾರ್ಮಿಕ ಕೊನೆಗೆ ತಲುಪಿದ್ದು ಹೆಣವಾಗಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಯರು ಹೊರಗಡೆ ಓಡಾಡುತ್ತಿರುವುದು ಭಯದ ವಾತಾವರಣ ಸೃಷ್ಟಿಸಿದೆ. ಈ ಬಗ್ಗೆ ಖುದ್ದು ಆರೋಗ್ಯ ಸಚಿವ ಶ್ರೀರಾಮುಲು ಅವರೇ ಟ್ವೀಟ್​ ಮಾಡಿದ್ದು, ಪಾದರಾಯನಪುರದಲ್ಲಿ ಕ್ವಾರಂಟೈನ್​ನಲ್ಲಿರಬೇಕಾದ ಕೆಲ ಮಹಿಳೆಯರು ಹೊರ ಹೋದ ಬಗ್ಗೆ ತನಿಖೆಗೆ … Continue reading ಪಾದರಾಯನಪುರದಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಯರ ಮಿತಿಮೀರಿದ ವರ್ತನೆ: ಆರೋಗ್ಯ ಸಚಿವರಿಂದ ಎಚ್ಚರಿಕೆ