ಪಡುಬಿದ್ರಿ ಕಡಲ್ಕೊರೆತ, ಪ್ರಾಣಾಪಾಯದಿಂದ ಸಚಿವ ಪಾರು !
ಉಡುಪಿ: ಪಡುಬಿದ್ರಿ ಕಡಲ್ಕೊರೆತ ವೀಕ್ಷಿಸಲು ಹೋಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅಲೆಗಳ ಅಬ್ಬರಕ್ಕೆ ಬೆದರಿ ದೇಹದ ಮೇಲೆ ಅರೆಕ್ಷಣ ನಿಯಂತ್ರಣ ಕಳೆದುಕೊಂಡ ಘಟನೆ ಮಂಗಳವಾರ ಸಂಭವಿಸಿತ್ತು. ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವರು ಪಡುಬಿದ್ರಿ ಕಡಲ್ಕೊರೆತ ಪ್ರದೇಶದಲ್ಲಿ ಸಮುದ್ರಕ್ಕಿಳಿದಿದ್ದರು. ಕಡಲ್ಕೊರೆತ ವೀಕ್ಷಣೆ ಮಾಡುತ್ತ ಸಮುದ್ರ ನೀರಿನ ಬಳಿ ಸಾಗಿದ ಸಚಿವರು ಅಲೆಗಳ ಅಬ್ಬರ ಕಂಡು ಒಂದು ಕ್ಷಣ ಹೆದರಿ ಹಿಂದಕ್ಕೆ ಸರಿದಾಗ ದೇಹದ ಮೇಲೆ ನಿಯಂತ್ರಣ ಕಳೆದುಕೊಂಡರು. ಜತೆಗಿದ್ದವರು ಹಿಡಿದ ಕಾರಣ ಸಚಿವರು ಅಪಾಯದಿಂದ ಪಾರಾದರು. ಇದನ್ನೂ … Continue reading ಪಡುಬಿದ್ರಿ ಕಡಲ್ಕೊರೆತ, ಪ್ರಾಣಾಪಾಯದಿಂದ ಸಚಿವ ಪಾರು !
Copy and paste this URL into your WordPress site to embed
Copy and paste this code into your site to embed