ಅನಾರೋಗ್ಯದಿಂದ ಪತ್ನಿ ಸಾವು: ಮನನೊಂದು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ವ್ಯಕ್ತಿ
ಬಳ್ಳಾರಿ: ಪ್ರೀತಿಯ ಮಡದಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ವ್ಯಕ್ತಿಯೊಬ್ಬ ತನ್ನ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳ್ಳಾರಿ ಮೂಲದ ಗಣೇಶ್ ಆಚಾರ್ಯ ಮಕ್ಕಳೊಂದಿಗೆ ಲಕುಂದಿ ಗ್ರಾಮದ ಬಳಿಯ ಹೆಚ್ಎಲ್ಸಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುರ್ಘಟನೆಯಲ್ಲಿ ಗಣೇಶ್ ಅವರ ಎರಡನೇ ಮಗಳು ಸ್ಪೂರ್ತಿ (12) ಕೂಡ ಸಾವಿಗೀಡಾಗಿದ್ದಾಳೆ. ಇದನ್ನೂ ಓದಿ: ಮನೋರೋಗಿ ಗಂಡನ ಬಳಲಿಕೆ ಸಹಿಸದೆ ಗಂಡ ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆಗೀಡಾದ ವೈದ್ಯೆ ಅದೃಷ್ಟವಶಾತ್ ಮೊದಲ ಮಗಳು ಕೀರ್ತನಾ ಬದುಕುಳಿದಿದ್ದಾಳೆ. ಸದ್ಯ ಪುತ್ರಿ ಸ್ಫೂರ್ತಿ … Continue reading ಅನಾರೋಗ್ಯದಿಂದ ಪತ್ನಿ ಸಾವು: ಮನನೊಂದು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed