ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನದ ಧ್ವಜ! ಸಾಗರೋತ್ತರ ಕಾಂಗ್ರೆಸ್ ಕೆಲಸವೆಂದು ದೂರಿದ ಬಿಜೆಪಿ
ಬರ್ಲಿನ್: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ರೈತ ಹೋರಾಟದಲ್ಲಿ ಖಲಿಸ್ತಾನಿ ಧ್ವಜ ಹಾರಾಡಿದೆ ಎನ್ನುವ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಆರಂಭವಾಗಿದೆ. ದೂರದ ಜರ್ಮನಿಯಲ್ಲಿ ಭಾರತದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸಲಾಗಿದ್ದು ಅದರಲ್ಲಿ ಪಾಕಿಸ್ತಾನಿ ಧ್ವಜ ಹಾರಿಸಲಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ಆರೋಪಿಸಿದ್ದಾರೆ. ಬಿಜೆಪಿ ಮುಖಂಡ ಸುರೇಶ್ ನಖುವಾ ಈ ಆರೋಪವನ್ನು ಮಾಡಿದ್ದಾರೆ. ಜರ್ಮನಿಯಲ್ಲೊ ಒಂದಿಷ್ಟು ಜನರು ಪಾಕಿಸ್ತಾನಿ ಧ್ವಜವನ್ನು ಹಿಡಿದಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಮೋದಿ ಫೋಟೋಗೆ … Continue reading ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಕಿಸ್ತಾನದ ಧ್ವಜ! ಸಾಗರೋತ್ತರ ಕಾಂಗ್ರೆಸ್ ಕೆಲಸವೆಂದು ದೂರಿದ ಬಿಜೆಪಿ
Copy and paste this URL into your WordPress site to embed
Copy and paste this code into your site to embed