7ನೇ ವೇತನ ಆಯೋಗ ವರದಿ ಜಾರಿಯಲ್ಲಿ ತಾರತಮ್ಯ; ಸರ್ಕಾರದ ನಡೆ ವಿರುದ್ಧ ಮಹಾನಗರ ಪಾಲಿಕೆ ನೌಕರರ ಆಕ್ರೋಶ
ಬೆಂಗಳೂರು: 7ನೇ ವೇತನ ಆಯೋಗದ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರ, ‘ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ’ಎಂಬಂತೆ ನಡೆದುಕೊಂಡಿದ್ದು,ಸರ್ಕಾರ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ. 7ನೇ ವೇತನ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಮಹಾನಗರ ಪಾಲಿಕೆ ನೌಕರರು ಭಾಗಿಯಾಗಿ ತೀವ್ರ ಪ್ರತಿಭಟನೆ ನಡೆಸಿದ್ದರು. ಅದರೆ, ಮಹಾನಗರ ಪಾಲಿಕೆ ನೌಕರರನ್ನು ಹೊರಗಿಟ್ಟ ಹಿಂದಿನ ಸರ್ಕಾರ, ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವಂತೆ … Continue reading 7ನೇ ವೇತನ ಆಯೋಗ ವರದಿ ಜಾರಿಯಲ್ಲಿ ತಾರತಮ್ಯ; ಸರ್ಕಾರದ ನಡೆ ವಿರುದ್ಧ ಮಹಾನಗರ ಪಾಲಿಕೆ ನೌಕರರ ಆಕ್ರೋಶ
Copy and paste this URL into your WordPress site to embed
Copy and paste this code into your site to embed