ಪಂಚಮಸಾಲಿ ಮೀಸಲಾತಿ ಹೋರಾಟ; ಡಿ. 05ರಂದು ಸರ್ವಪಕ್ಷ ಶಾಸಕರ ಸಭೆ: ಕೂಡಲಸಂಗಮ ಶ್ರೀ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ಡಿ. 05ರಂದು ಬೆಳಗಾವಿಯಲ್ಲಿ ಸರ್ವಾಪಕ್ಷದಲ್ಲಿರುವ ಪಂಚಮಸಾಲಿ ಸಮುದಾಯದ ಶಾಸಕ ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ನಮಗೆ ನೀಡಿದ್ದ 2ಡಿ ಮೀಸಲಾತಿ ತೃಪ್ತಿ ತಂದಿಲ್ಲ. ಹೊರಾಟ ಮಾಡದೇ ನಮಗೆ ನ್ಯಾಯ ಸಿಗುವುದಿಲ್ಲ … Continue reading ಪಂಚಮಸಾಲಿ ಮೀಸಲಾತಿ ಹೋರಾಟ; ಡಿ. 05ರಂದು ಸರ್ವಪಕ್ಷ ಶಾಸಕರ ಸಭೆ: ಕೂಡಲಸಂಗಮ ಶ್ರೀ