ಪಂಚರತ್ನ ರಥಯಾತ್ರೆ ವೇಳೆ ಕೆ.ಆರ್.ಪೇಟೆಯಲ್ಲಿ ಸ್ಟೀಲ್ ಬಿಂದಿಗೆಗಾಗಿ ಮುಗಿಬಿದ್ದ ನಾರಿಯರು!
ಮಂಡ್ಯ: ಪಂಚರತ್ನ ರಥಯಾತ್ರೆ ವೇಳೆ ಸ್ಟೀಲ್ ಬಿಂದಿಗಾಗಿ ನಾರಿಯರು ಮುಗಿಬಿದ್ದ ಘಟನೆ ಕೆ.ಆರ್. ಪೇಟೆಯಲ್ಲಿ ಸಂಭವಿಸಿದೆ. ಟ್ರ್ಯಾಕ್ಟರ್ನಲ್ಲಿ ಹೊಸ ಸ್ಟೀಲ್ ಬಿಂದಿಗೆಗಳನ್ನು ತುಂಬಿಕೊಂಡು ಬಂದ ಜೆಡಿಎಸ್ ಮುಖಂಡರು, ಮಹಿಳೆಯರಿಗೆ ಹಂಚುತ್ತಿದ್ದರು. ಈ ವೇಳೆ ನಾ ಮುಂದು, ತಾ ಮುಂದು ಎಂಬಂತೆ ಮುಗಿಬಿದ್ದರು. ಒಂದೊಂದೇ ವಿತರಿಸಲು ಸಾಧ್ಯವಾಗದೇ ಮಹಿಳೆಯರತ್ತ ಬಿಂದಿಗೆಗಳನ್ನು ಎಸೆಯುತ್ತಿದ್ದ ದೃಶ್ಯ ವೈರಲ್ ಆಗಿದೆ. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ನಿನ್ನೆ(ಭಾನುವಾರ) ಪಂಚರತ್ನ ರಥಯಾತ್ರೆ ನಡೆಯಿತು. ಈ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು. … Continue reading ಪಂಚರತ್ನ ರಥಯಾತ್ರೆ ವೇಳೆ ಕೆ.ಆರ್.ಪೇಟೆಯಲ್ಲಿ ಸ್ಟೀಲ್ ಬಿಂದಿಗೆಗಾಗಿ ಮುಗಿಬಿದ್ದ ನಾರಿಯರು!
Copy and paste this URL into your WordPress site to embed
Copy and paste this code into your site to embed