HDKಗೆ ನಾಣ್ಯ​, ನೇಗಿಲು, ಸ್ಕೂಲ್​ ಬ್ಯಾಗ್​, ಕಬ್ಬು, ಬೆಲ್ಲದ ಹಾರ… ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​- ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ಯಾತ್ರೆ

ತುಮಕೂರು: ಜೆಡಿಎಸ್​ನ ಪಂಚರತ್ನ ರಥಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಹೋದ ಕಡೆಯಲ್ಲೆಲ್ಲಾ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರನ್ನ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ. ದಾರಿಯುದ್ದಕ್ಕೂ ಪ್ರತಿ ಗ್ರಾಮದಲ್ಲೂ ನೂರಾರು ಬಗೆಯ ವಿಶೇಷ ಬೃಹತ್​ ಹಾರಗಳನ್ನು ಹಾಕಿ ಅಭಿಮಾನ ಮೆರೆಯುತ್ತಿದ್ದಾರೆ. ದೇಶದಲ್ಲಿ ಯಾವ ನಾಯಕರಿಗೂ ಇಂತಹ ವಿಶೇಷ ಹಾರಗಳ ಸ್ವಾಗತ ಸಿಕ್ಕಿರಲಿಲ್ಲ. ಇದೀಗ ಈ ಯಾತ್ರೆ ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲಾಗಿದೆ. ಕೋಲಾರದ ಮುಳಬಾಗಿಲುನಿಂದ ಶುರುವಾದ ಯಾತ್ರೆ ಇದೀಗ ತುಮಕೂರು ಜಿಲ್ಲೆಯ … Continue reading HDKಗೆ ನಾಣ್ಯ​, ನೇಗಿಲು, ಸ್ಕೂಲ್​ ಬ್ಯಾಗ್​, ಕಬ್ಬು, ಬೆಲ್ಲದ ಹಾರ… ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​- ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ಯಾತ್ರೆ