ಗಾಂಧಿ ಜಯಂತಿ ಸೇರಿ ಎಲ್ಲ ಜಯಂತಿಗಳ ರಜೆ ರದ್ದು ಮಾಡಲು ದೊರೆಸ್ವಾಮಿ ಶಿಫಾರಸು

ಬೆಂಗಳೂರು: ಗಾಂಧಿ ಜಯಂತಿ ಸೇರಿ ಎಲ್ಲ ಗಣ್ಯಮಾನ್ಯರ ಜಯಂತಿಗಳಿಗೆ ಶಾಲಾ- ಕಾಲೇಜುಗಳಿಗೆ ರಜೆ ನೀಡುವುದರ ಬದಲು ಅರ್ಥಪೂರ್ಣ ಆಚರಣೆಗೆ ಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ ಎಂ.ಆರ್. ದೊರೆಸ್ವಾಮಿ ಅವರು ಶಿಫಾರಸು ಮಾಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರೊಂದಿಗೆ ಮಾತುಕತೆ ನಡೆಸಿ 7 ಪ್ರಮುಖ ಶಿಫಾರಸುಗಳ ವರದಿಯನ್ನು ಸಲ್ಲಿಸಿದರು. ರಜೆ ನೀಡುವುದರ ಬದಲು, ಅಂದು ಅಂತಹ ಗಣ್ಯ ವ್ಯಕ್ತಿಗಳ ಬಗ್ಗೆ ಉಪನ್ಯಾಸ- ಕಾರ್ಯಾಗಾರಗಳನ್ನು ಆಯೋಜಿಸಬೇಕು. ಆ … Continue reading ಗಾಂಧಿ ಜಯಂತಿ ಸೇರಿ ಎಲ್ಲ ಜಯಂತಿಗಳ ರಜೆ ರದ್ದು ಮಾಡಲು ದೊರೆಸ್ವಾಮಿ ಶಿಫಾರಸು