blank

ಕರಿ ಹರಿದ ಎತ್ತುಗಳ ಮೆರವಣಿಗೆ

ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದಲ್ಲಿ ಕಾರಹುಣ್ಣಿಮೆ ನಿಮಿತ್ತ ಎತ್ತುಗಳ ಮೆರವಣಿಗೆ ನಡೆಯಿತು. ಪ್ರಮುಖರಾದ ಜಿ.ಶಿವಲಿಂಗನಗೌಡ, ಜಿ.ವೀರನಗೌಡ, ಅಳ್ಳಳ್ಳಿ ಮಂಜುನಾಥ, ಸೂಗೂರು ಶೇಖರ್ ಇತರರಿದ್ದರು.

ಕಂಪ್ಲಿ: ದೇವಸಮುದ್ರ ಗ್ರಾಮದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಬುಧವಾರ ಸಂಜೆ ಕರಿ ಹರಿಸುವ ಸ್ಪರ್ಧೆ ನಡೆಯಿತು. ಸ್ಥಳೀಯರಾದ ಜಿ.ವೀರನಗೌಡ ಅವರ ಎತ್ತುಗಳು ಪ್ರಥಮ, ಕುರಗೋಡು ಗಾಳೆಪ್ಪ ಅವರ ಎತ್ತುಗಳು ದ್ವಿತೀಯ ಸ್ಥಾನ ಪಡೆದವು. ವಿಜೇತ ಎತ್ತುಗಳನ್ನು ಮೆರವಣಿಗೆ ಮಾಡಲಾಯಿತು. ಪ್ರಮುಖರಾದ ಜಿ.ಶಿವಲಿಂಗನಗೌಡ, ಅಳ್ಳಳ್ಳಿ ಮಂಜುನಾಥ, ಸೂಗೂರು ಶೇಖರ್, ಜಿ.ಬಸನಗೌಡ, ಗಾಳೆಪ್ಪ, ಪಿ.ನೀಲಕಂಠ, ಕರೆಪ್ಪ ಇತರರಿದ್ದರು.

Share This Article

ಚಿಕ್ಕ ಮಕ್ಕಳು ಹಗಲಲ್ಲಿ ಅಧಿಕ ನಿದ್ರಿಸಲು ಇದೇ ಕಾರಣವಂತೆ! ವೈದ್ಯರು ಹೇಳೊದೇನು? | Children Sleep

Children Sleep: ಸಾಮಾನ್ಯವಾಗಿ ಹುಟ್ಟಿನಿಂದ 6 ತಿಂಗಳವರೆಗೆ, ಮಕ್ಕಳು ಯಾವಾಗ ಮಲಗುತ್ತಾರೆ ಮತ್ತು ಯಾವಾಗ ಎಚ್ಚರಗೊಳ್ಳುತ್ತಾರೆ…

ಇವುಗಳ ಜೊತೆ ಮುಲ್ತಾನಿ ಮೆಟ್ಟಿ ಫೇಸ್‌ ಪ್ಯಾಕ್‌ ಮಾಡಿ ಮುಖಕ್ಕೆ ಹಚ್ಚಿ, ರಿಸಲ್ಟ್‌ ನೀವೇ ನೋಡಿ! Skin Care

Skin Care : ತ್ವಚೆಯ ಆರೈಕೆಯಲ್ಲಿ ನಾವು ನೈಸರ್ಗಿಕವಾಗಿ ಬಳಸುವ ಮುಲ್ತಾನಿ ಮಿಟ್ಟಿ ಕೂಡ ಒಂದು.…