ಬಜರಂಗದಳ ಬ್ಯಾನ್ ಮಾಡ್ತಾರಾ? ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತಾರಾ? ಪರಂ ಹೇಳೋದೇನು?
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಗೋಹತ್ಯೆ ನಿಷೇಧ ಕಾಯ್ದೆ, ಬಜರಂಗದಳದ ಬ್ಯಾನ್, ರೋಹಿತ್ ಚಕ್ರತೀರ್ಥ ರಚಿಸಿದ್ದ ಪಠ್ಯಕ್ರಮ, ಉಚಿತ ವಿದ್ಯುತ್ ಮುಂತಾದ ಅನೇಕ ವಿಚಾರಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಆರ್ ಎಸ್ ಬಜರಂಗದಳ ಬ್ಯಾನ್ ವಿಚಾರವಾಗಿ ಮಾತನಾಡಿದ ಪರಮೇಶ್ವರ್, “ಇದರ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಒಂದು ವೇಳೆ ಅವರು ಶಾಂತಿ ಕದಡುವ ಕೆಲಸ ಮಾಡಿದರೆ ಅವರ ಮೇಲೆ ಕ್ರಮ ತಗೋತೀವಿ. ಅದಲ್ಲದೇ ಅವಶ್ಯಕತೆ ಬಿದ್ದರೆ ಬ್ಯಾನ್ ಮಾಡುತ್ತೇವೆ ಅಂತ ಹೇಳಿದ್ದೆವು. ಅದು ಬಿಟ್ಟರೆ ಬೇರೆ ಯಾವುದೇ … Continue reading ಬಜರಂಗದಳ ಬ್ಯಾನ್ ಮಾಡ್ತಾರಾ? ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತಾರಾ? ಪರಂ ಹೇಳೋದೇನು?
Copy and paste this URL into your WordPress site to embed
Copy and paste this code into your site to embed