ಸೋಂಕಿನ ನಿಯಂತ್ರಣ ಅವಶ್ಯ

blank

ಪರಶುರಾಮಪುರ: ಕರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹೊರತು ಶಾಲೆ ಆರಂಭಿಸಬಾರದು ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಹೇಳಿದರು.

blank

ಸಮೀಪದ ಕ್ಯಾದಿಗುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪಾಲಕರ ಸಭೆಯಲ್ಲಿ ಮಾತನಾಡಿದರು.

ಲಾಕ್‌ಡೌನ್ ಜಾರಿ ಮಾಡಿದ್ದ ಸರ್ಕಾರ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಕೆಲ ಪರೀಕ್ಷೆಗಳನ್ನು ಮುಂದೂಡಿತ್ತು. ಆದರೆ, ಈಗ ಶಾಲೆ ಆರಂಭಿಸುವ ಕುರಿತು ಪಾಲಕರ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದರು.

ಮುಖ್ಯಶಿಕ್ಷಕ ಪಿ.ಎಸ್.ಸುದರ್ಶನಬಾಬು ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯ ಸರ್ಕಾರ ಜನರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ ಎಂದರು. ಶಿಕ್ಷಕರಾದ ಕೆ.ಚಂದ್ರಮ್ಮ, ಪುಷ್ಪಾವತಿ, ನಾಗರತ್ನಾ, ಮಂಜುಳಾ, ಸಮಿತಿಯ ಪದಾಧಿಕಾರಿಗಳಾದ ಲಕ್ಷ್ಮೀದೇವಿ, ಶಶಿಧರ, ರಮೇಶ ಇದ್ದರು.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank