More

    ಗೌರೀಪುರದಲ್ಲಿ ಆರೋಗ್ಯ ಜಾಗೃತಿ

    ಪರಶುರಾಮಪುರ: ಸಮೀಪದ ಪಿ.ಗೌರೀಪುರ ಗ್ರಾಮದಲ್ಲಿ ಕುಡಿವ ನೀರಿನ ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಯಲ್ಲಿ ಪಾಲ್ಗೊಂಡಿದ್ದ ರಾಜಾಸ್ತಾನ ಮೂಲದ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಜಾಗೃತಿ ಮೂಡಿಸಲಾಯಿತು.

    ಆರೋಗ್ಯ ಇಲಾಖೆಯ ಮಂಜುನಾಥ, ಜ್ಯೋತಿ, ಆಶಾ ಕಾರ್ಯಕರ್ತೆ ಗಂಗಮಾಳಮ್ಮ ಇದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts