ಪರಶುರಾಮಪುರ: ನಗರ, ಪಟ್ಟಣಗಳಲ್ಲಿ ನಿರ್ಗತಿಕರು, ಕೂಲಿ ಕಾರ್ಮಿಕರು ಆಹಾರವಿಲ್ಲದೇ ಪರದಾಡುತ್ತಿದ್ದು, ಇವರ ನೆರವಿಗೆ ಜಿಲ್ಲಾಡಳಿತ ಮುಂದಾಗಬೇಕು.
ಎಲ್ಲೆಡೆ ಕೇಂದ್ರ ತೆರೆದು ಸಂಕಷ್ಟ ಜನರಿಗೆ ನೆರವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ನಗರಂಗೆರೆ ಶ್ರೀನಿವಾಸ ಒತ್ತಾಯಿಸಿದ್ದಾರೆ.
ಪರಶುರಾಮಪುರ: ನಗರ, ಪಟ್ಟಣಗಳಲ್ಲಿ ನಿರ್ಗತಿಕರು, ಕೂಲಿ ಕಾರ್ಮಿಕರು ಆಹಾರವಿಲ್ಲದೇ ಪರದಾಡುತ್ತಿದ್ದು, ಇವರ ನೆರವಿಗೆ ಜಿಲ್ಲಾಡಳಿತ ಮುಂದಾಗಬೇಕು.
ಎಲ್ಲೆಡೆ ಕೇಂದ್ರ ತೆರೆದು ಸಂಕಷ್ಟ ಜನರಿಗೆ ನೆರವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ನಗರಂಗೆರೆ ಶ್ರೀನಿವಾಸ ಒತ್ತಾಯಿಸಿದ್ದಾರೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani