ಪೋಷಕರ ಬೇಜವಾಬ್ದಾರಿಗೆ ಪೊಲೀಸರು ಶಾಕ್; ಮಗಳು ಕಿಡ್ನಾಪ್ ಆಗಿದ್ದಾಳೆ ಎಂದುಕೊಂಡು ದೂರು!

ಬೆಂಗಳೂರು: ಇಲ್ಲೊಂದು ಪ್ರಕರಣದಲ್ಲಿ ಕೆ.ಆರ್.ಪುರಂ ಪೊಲೀಸರಿಗೆ ಪೋಷಕರ ದೂರು ತಲೆನೋವಾಗಿ ಬಿಟ್ಟಿತ್ತು. ನಮ್ಮ ಮಗು ಕಿಡ್ನಾಪ್ ಆಗಿದೆ ಎಂದು ಮೀನಾ ದಂಪತಿ ದೂರು ನೀಡಿದ್ದರು. ಈ ಘಟನೆ ಕೆ.ಆರ್.ಪುರಂ ಬಳಿಯ ಜನತಾ ಕಾಲೋನಿಯಲ್ಲಿ ನಡೆದಿದ್ದು ನಿನ್ನೆ ರಾತ್ರಿ 7.30 ಕ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನ್ನ 6 ವರ್ಷದ ಮಗಳು ಮನೆ ಮುಂದೆ ಆಟವಾಡುತ್ತಿದಾಗ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ ಕೆ.ಆರ್.ಪುರಂ ಪೊಲೀಸರು ಮಗವಿಗಾಗಿ ಹುಡುಕಾಟ ನಡೆಸಿದ್ದಾರೆ. ಸಬ್ … Continue reading ಪೋಷಕರ ಬೇಜವಾಬ್ದಾರಿಗೆ ಪೊಲೀಸರು ಶಾಕ್; ಮಗಳು ಕಿಡ್ನಾಪ್ ಆಗಿದ್ದಾಳೆ ಎಂದುಕೊಂಡು ದೂರು!