More

    ಪರಿಸರ ಮೌಲ್ಯಮಾಪನ ಪ್ರಾಧಿಕಾರ ಅಧ್ಯಕ್ಷರಾಗಿ ಬಿ.ಗುರುಪ್ರಸಾದ್ ನೇಮಕ

    ಬೆಂಗಳೂರು:
    ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರ (ಸ್ಟೇಟ್ ಎನ್ವಾರ್‌ಮೆಂಟ್ ಇಂಪ್ಯಾಕ್ಟ್ ಅಸಸ್ಮೆಂಟ್ ಅಥಾರಿಟಿ) ಅಧ್ಯಕ್ಷರನ್ನಾಗಿ ನಿವೃತ್ತ ಮುಖ್ಯ ಎಂಜಿನೀಯರ್ ಬಿ.ಗುರುಪ್ರಸಾದ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
    ರಾಜ್ಯ ಸರ್ಕಾರದಲ್ಲಿ 3 ದಶಕಗಳ ಕಾಲ ಎಂಜಿನೀಯರ್ ಹುದ್ದೆಯಿಂದ ಮುಖ್ಯ ಎಂಜಿನೀಯರ್ ತನಕ ನಾನಾ ಹುದ್ದೆಗಳಲ್ಲಿ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಯಾಗಿ, ಮೆಟ್ರೋ ಮತ್ತು ಏರ್ ಪೋರ್ಟ್ ಅಭಿವೃದ್ಧಿಗಾಗಿ ಬಿ.ಗುರುಪ್ರಸಾದ್ ಸಲ್ಲಿಸಿದ ಸೇವೆ ಪರಿಗಣಿಸಿ ಈ ಆಯ್ಕೆಯನ್ನು ಮಾಡಲಾಗಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕಳುಹಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿ ಆದೇಶ ಹೊರಡಿಸಿದ್ದು, ಕೇಂದ್ರದ ಗೆಜೆಟೇರಿಯರ್‌ನಲ್ಲಿ ಪ್ರಕಟವಾಗಿದೆ. ಪ್ರಾಧಿಕಾರದ ಸದಸ್ಯರಾಗಿ ಎಚ್.ಎಂ.ಲಕ್ಷ್ಮಿಕಾಂತ ಅವರು ನೇಮಕವಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts