ಆಗಂತುಕರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಅಡಿ ಕೇಸು ದಾಖಲು: ಇಂದು ಕೋರ್ಟ್​ಗೆ ಹಾಜರು

ನವದೆಹಲಿ: ನಿನ್ನೆ (ಡಿ.13) ಸಂಸತ್ತಿನಲ್ಲಿ ನಡೆದ ಭಾರಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳನ್ನು ಹೊರತುಪಡಿಸಿ, ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಂದು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಬಂಧಿತ ನಾಲ್ವರಲ್ಲಿ ಸಾಗರ್​ ಶರ್ಮ ಮತ್ತು ಮನೋರಂಜನ್​ ಡಿ ಹಳದಿ ಬಣ್ಣ ಹೊರ ಸೂಸುವ ಹೊಗೆ ಡಬ್ಬಿ ಅಥವಾ ಕ್ಯಾನಿಸ್ಟರ್​ಗಳನ್ನು ಸಿಡಿಸಿ, ಸಂಸತ್ತಿನ ಒಳಗೆ ಗದ್ದಲ … Continue reading ಆಗಂತುಕರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಅಡಿ ಕೇಸು ದಾಖಲು: ಇಂದು ಕೋರ್ಟ್​ಗೆ ಹಾಜರು