ಗಣರಾಜ್ಯೋತ್ಸವ ದಿನದ ಹಿಂಸಾಚಾರ ಖಂಡಿಸಿ, ಬುದ್ಧಿಮಾತು ಹೇಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ: ಮಹಾಮಾರಿ ಕರೊನಾ ಸಂಕಷ್ಟ ನಡುವಿನ ಸಂಸತ್ತಿನ ಜಂಟಿ ಅಧಿವೇಶನವೂ ತುಂಬಾ ಮುಖ್ಯವಾಗಿದೆ. ಈ ಹೊಸ ವರ್ಷ, ಹೊಸ ದಶಕ ಮತ್ತು ಇದೇ ವರ್ಷ ನಾವು 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಪ್ರವೇಶಿಸುತ್ತಿದ್ದೇವೆ. ಇಂದು ಎಲ್ಲ ಸಂಸದರು ಹಾಜರಾಗುವ ಮೂಲಕ ಯಾವುದೇ ಕಠಿಣ ಸಮಯದಲ್ಲಿ ನಾವು ಮತ್ತು ಭಾರತ ಎಂದಿಗೂ ನಿಲ್ಲುವುದಿಲ್ಲ ಎಂಬ ಸಂದೇಶ ಮತ್ತು ನಂಬಿಕೆಯನ್ನು ನೀವಿಂದು ಸಾರಿದ್ದೀರಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು … Continue reading ಗಣರಾಜ್ಯೋತ್ಸವ ದಿನದ ಹಿಂಸಾಚಾರ ಖಂಡಿಸಿ, ಬುದ್ಧಿಮಾತು ಹೇಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
Copy and paste this URL into your WordPress site to embed
Copy and paste this code into your site to embed