ಸಂಸತ್ತು ಬೇಸರ ಮೂಡಿಸುವ ಪರಿಸ್ಥಿತಿಯಲ್ಲಿದೆ ಎಂದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ
ನವದೆಹಲಿ : ಸಂಸತ್ತಿನಲ್ಲಿ ಕಾನೂನುಗಳ ಬಗ್ಗೆ ರಚನಾತ್ಮಕ ಚರ್ಚೆಯಾಗುತ್ತಿಲ್ಲ. ಬೇಸರ ಮೂಡಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ.ರಮಣ ಇಂದು ಬೇಸರ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಜೆಐ ಮಾತನಾಡುತ್ತಿದ್ದರು. “…ಆಗಿನ ಯಾವುದೇ ರಾಷ್ಟ್ರೀಯ ನಾಯಕರನ್ನು ತೆಗೆದುಕೊಳ್ಳಿ – ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೆಲ್ಲ ವಕೀಲ ಸಮುದಾಯಕ್ಕೆ ಸೇರಿದವರು. ಮೊದಲ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಬಹುತೇಕರು ವಕೀಲರಾಗಿದ್ದರು. ಆದರೆ ದೃರದೃಷ್ಟವಶಾತ್, ಕಾಲಾನುಕ್ರಮದಲ್ಲಿ ಏನಾಗುತ್ತಿದೆ … Continue reading ಸಂಸತ್ತು ಬೇಸರ ಮೂಡಿಸುವ ಪರಿಸ್ಥಿತಿಯಲ್ಲಿದೆ ಎಂದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ
Copy and paste this URL into your WordPress site to embed
Copy and paste this code into your site to embed