ಪರ್ಯಾಯ ಪೂರ್ವಭಾವಿಯಾಗಿ ಕಾಪು ದಂಡತೀರ್ಥ ಕೆರೆಯಲ್ಲಿ ಪುತ್ತಿಗೆ ಉಭಯ ಶ್ರೀಗಳ ತೀರ್ಥಸ್ನಾನ

ಪಡುಬಿದ್ರಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಸರ್ವಜ್ಞ ಪೀಠಾರೋಹಣಗೈಯ್ಯುವ ಮುನ್ನ ಸಂಪ್ರದಾಯದಂತೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಜತೆಗೂಡಿ ಬುಧವಾರ ಮಧ್ಯರಾತ್ರಿ ಕಳೆದು ಗುರುವಾರ, ಕಾಪು ಉಳಿಯಾರಗೋಳಿ ದಂಡತೀರ್ಥ ಮಠಕ್ಕೆ ಆಗಮಿಸಿ, ಶ್ರೀ ಮಧ್ವಾಚಾರ್ಯರ ದಂಡದಿಂದ ಉದಿಸಿದ ದಂಡತೀರ್ಥ ಕೆರೆಯಲ್ಲಿ ತೀರ್ಥಸ್ನಾನ ಮಾಡಿದರು.ಪರ್ಯಾಯ ಶ್ರೀ ಪುತ್ತಿಗೆ ಮಠದ ಆಪ್ತ ವಲಯ ಮತ್ತು ಪರ್ಯಾಯ ಸ್ವಾಗತ ಸಮಿತಿಯ ಪ್ರಮುಖರ ಜತೆಗೂಡಿ 12.05ರ ವೇಳೆಗೆ ಕಾಪು ದಂಡತೀರ್ಥ ಮಠಕ್ಕೆ … Continue reading ಪರ್ಯಾಯ ಪೂರ್ವಭಾವಿಯಾಗಿ ಕಾಪು ದಂಡತೀರ್ಥ ಕೆರೆಯಲ್ಲಿ ಪುತ್ತಿಗೆ ಉಭಯ ಶ್ರೀಗಳ ತೀರ್ಥಸ್ನಾನ