ಪ್ರಯಾಣಿಕರ ಗಮನಕ್ಕೆ; ಮೇ 9,10ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಸುಗಮ ಮತದಾನಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಆಯೋಗವು ಪೊಲೀಸರು, ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​ಗಳನ್ನು ಬಳಸಿಕೊಳ್ಳುತ್ತಿದೆ. ಇನ್ನು ಈ ನಿಟ್ಟಿನಲ್ಲಿ ಮೇ 9 ಹಾಗೂ 10ನೇ ತಾರೀಖಿನಂದು ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಸಾರಿಗೆ ಸೇವೆಯಲ್ಲಿ ವ್ಯತ್ಯಯ ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಆಯೋಗವು ದಿನಾಂಕ 10-05-2023ರಂದು ವಿಧಾನಸಭಾ ಚುನಾವಣೆಗೆ ಕೆ ಎಸ್ ಆರ್ … Continue reading ಪ್ರಯಾಣಿಕರ ಗಮನಕ್ಕೆ; ಮೇ 9,10ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯ