ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್: ಕುತ್ತಿಗೆಗೆ ಚುಚ್ಚಿ ಪ್ರಯಾಣಿಕ ಸಾವು
ನವದೆಹಲಿ: ಸಾವು ಯಾವಾಗ? ಹೇಗೆ? ಬರುತ್ತದೆ ಎಂಬುದನ್ನು ಯಾರೂ ಕೂಡ ಊಹಿಸಲಾಗದು. ಈ ಯಾಂತ್ರಿಕ ಜಗತ್ತಿನಲ್ಲಿ ಯಾವುದು ಕೂಡ ಸುರಕ್ಷಿತವಲ್ಲ. ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ. ಹೌದು, ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹರಿಕೇಶ್ ಕುಮಾರ್ … Continue reading ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್: ಕುತ್ತಿಗೆಗೆ ಚುಚ್ಚಿ ಪ್ರಯಾಣಿಕ ಸಾವು
Copy and paste this URL into your WordPress site to embed
Copy and paste this code into your site to embed